ಕಾಗವಾಡ ವರದಿ
ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಇವತ್ತು ಅಖಂಡ ಹಿಂದೂ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಗ್ರಾಮದ ಮುಖಂಡರು ಯುವಕರು ಪಾಲ್ಗೊಂಡಿದ್ದರು.
ವರದಿ : ಭರತೇಶ್ ನಿಡೋಣಿ
ಕಾಗವಾಡ ವರದಿ
ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಇವತ್ತು ಅಖಂಡ ಹಿಂದೂ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಗ್ರಾಮದ ಮುಖಂಡರು ಯುವಕರು ಪಾಲ್ಗೊಂಡಿದ್ದರು.
ವರದಿ : ಭರತೇಶ್ ನಿಡೋಣಿ