ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರ ನಡೆ ಖಂಡಿಸಿ ನಾಳೆ ಬೀದರ್ ನಲ್ಲಿ ಗೊಂಡ ಕುರುಬ ಸಮಾಜದಿಂದ ಪ್ರತಿಭಟನೆ

ಬೀದರ್ : 

“ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವದನ್ನು ಖಂಡಿಸಿ” ಬೀದರ ನಗರದಲ್ಲಿ ಬೃಹತ್ ಪ್ರತಿಭಟನೆ

 

ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘ, ಬೀದರ, ಜಿಲ್ಲಾ ಗೊಂಡ ಕುರುಬ ಸಮಾಜ, ಬೀದರ ನೇತೃತ್ವದಲ್ಲಿ ನಾಳೆ ದಿನಾಂಕ: 27-08-2024 ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಬೊಮ್ಮಗೊಂಡೇಶ್ವರ ವೃತ್ತ ದಿಂದ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದ್ದಾರೆ.