ವಿಜಯಪುರದಲ್ಲಿ ಸಚಿವ ರಾಮಲಿಂಗ ರೆಡ್ಡಿಗೆ ಹಮಿದ್ ಮುಶ್ರೀಫ್ ಸನ್ಮಾನ

ವಿಜಯಪುರ ನಗರಕ್ಕೆ ಆಗಮಿಸಿದ ಕರ್ನಾಟಕ ಸರ್ಕಾರದ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರಾದ ರಾಮಲಿಂಗ ರೆಡ್ಡಿ ರವರಿಗೆ ಕಾಂಗ್ರೇಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸಿದರು.

ವರದಿ : ಅಜೀಜ ಪಠಾಣ.

error: Content is protected !!