ಬೆಳಗಾವಿ ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ, ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ* ಅವರು ಬೆಳಗಾವಿಯ ಜೀಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸಿ.ಇ.ಟಿ ಪರೀಕ್ಷೆಯಲ್ಲಿ RANK ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಬಾಬಾಸಾಹೇಬ ಪಾಟೀಲ್ ಶ್ರೀ ಅಶೀಪ ಸೇಠ್ ಶ್ರೀದುರ್ಯೋಧನ ಐಹೊಳೆ ಬೆಳಗಾವಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಸಿಂಧೆ ಉಪ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಬಸವರಾಜ ಹೇಗ್ಗನಾಯಿಕ ಬೆಳಗಾವಿ ಗ್ಯಾರಂಟಿ ಅಧ್ಯಕ್ಷರಾದ ವಿನಯ್ ನಾವಲಗಟ್ಟಿ ಸಚಿವರ ಆಪ್ತ ಸಹಾಯಕರಾದ ಶ್ರೀ ನಾಡಿಗೇರ ಸರ್ ಶ್ರೀ ಮಲಗೌಡ ಪಾಟೀಲ್ ಶ್ರೀ ಜಂಗ್ಲಿ ಸಾಬ್ ನಾಯಕ್ ನಾಯಿಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.