ಯಮನಮರಡಿ : ಕರ್ನಾಟಕ ಸರ್ಕಾರ ಬೆಳಗಾವಿ ಉಸ್ತುವಾರಿ ಸಚಿವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಬೆಳ್ಳಂಕಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯ ಎನ್ನು ಬಗೆಹರಿಸುವ ನಿಟ್ಟಿನಲ್ಲಿ
ಬೆಳ್ಳಂಕಿ ಗ್ರಾಮದ 55 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕುಡಿಯುವ ನೀರಿನ ಟ್ಯಾಂಕಿಗೆ ಚಾಲನೆ ನೀಡಿದರು
ಬೆಳ್ಳಂಕ್ಕಿ ಗ್ರಾಮದಲ್ಲಿ 16 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕೊಠಡಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರಸ್ ಸಮಿತಿಯ ರಾಜ್ಯ ಪ್ರದಾನ್ ಕಾರ್ಯದರ್ಶಿಗಳಾದ ಶ್ರೀ ರಾಹುಲ ಜಾರಕಿಹೊಳಿ ಸಚಿವರ ಆಪ್ತ ಸಹಾಯಕರಾದ ದಯಾನಂದ್ ಪಾಟೀಲ್ ಹುಕ್ಕೇರಿಯ ಶಿಶು ಯೋಜನಾಧಿಕಾರಿಗಳಾದ ಹೊಳೆಪ್ಪ ಎಂ ಎಚ್ ಹಾಗೂ ಜನಪ್ರತಿನಿಧಿಗಳು ಅಂಗನವಾಡಿಯ ಶಿಕ್ಷಕರ ಸಿಬ್ಬಂದಿ ವರ್ಗದವರು ಕಾಂಗ್ರೆಸ್ ಕಾರ್ಯಕರ್ತರು ಊರಿನ ಗಣ್ಯಮಾನ್ಯರು ಹಾಗೂ ಸಮಸ್ತ ಗ್ರಾಮಸ್ಥರು ಮತ್ತೀತರು ಉಪಸ್ಥಿತರಿದ್ದರು.
ವರದಿ : ಸದಾನಂದ ಎಂ