ವಿಜಯಪುರ : ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಟ ಪದ್ಧತಿಯ ನಿರ್ಮೂಲನೆಗೆ ಸಾಕಷ್ಟು ಪ್ರಚಾರಗೊಳಿಸಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸ ಬೇಕೆಂದು ವಿಜಯಪುರ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಶ್ರಮಿಸಬೇಕು ಎಂದು ಸೂಚನೆ ನೀಡಿದರು.
ವರದಿ : ಅಜಿಜ್ ಪಠಾಣ.