ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮಗಳನ್ನು ಉದ್ಘಾಟಿಸಿ

ಗೋಕಾಕ : ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಗೋಕಾಕ‌ ತಾಲೂಕಾಡಳಿತ ವತಿಯಿಂದ ನಗರದ ಶ್ರೀ ವಾಲ್ಮೀಕಿ ‌ಮಂದಿರದಲ್ಲಿ ಹಮ್ಮಿಕೊಳ್ಳಲಾದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ, ವಾಲ್ಮೀಕಿ ಭಾವ ಚಿತ್ರಕ್ಕೆ ನಮನಗಳನ್ನು ಸಲ್ಲಿಸಿದರು.
ನಂತರ ಇಲ್ಲಿನ‌ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗೋಕಾಕ ಘಟಕದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಕಮಿಟಿ ಮತ್ತು ಸಮಸ್ತ ಕಾರ್ಮಿಕರ ವತಿಯಿಂದ ಜರುಗಿದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸ್ವ ನಗರದ ವಾಲ್ಮೀಕಿ ಜಯಂತಿ ಯ ನಿಮಿತ್ಯ ವಾಗಿ ನಗರದ ರಸ್ತೆ ಸಾರಿಗೆ ಸಂಸ್ಥೆ ಗೋಕಾಕದಲ್ಲಿ ಮಹರ್ಷಿ ವಾಲ್ಮೀಕಿ ಕಮಿಟಿ ಯ ಹಾಗೂ ಕಾರ್ಮಿಕ ವತಿಯವರು ಸೇರಿ ಮಹರ್ಷಿ ವಾಲ್ಮೀಕಿ ಭಾವ ಚಿತ್ರಕ್ಕೆ ನಮನ ಸಲ್ಲಿಸಿ ಅಲ್ಲಿಂದ

ಬಳಿಕ ಕೊಣ್ಣೂರ ಪಟ್ಟಣದಲ್ಲಿ ಶ್ರೀ ಲಕ್ಷ್ಮೀ ದೇವಿಯ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲೂ ಪಾಲ್ಗೊಂಡು, ಸನ್ಮಾನ ಸ್ವೀಕರಿಸಿದರು
ಈ ಸಂದರ್ಭದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆ ಯ ನೌಕರರು ವಾಲ್ಮೀಕಿ ಕಮಿಟಿಯ ಸದ್ಯಸರು ನಗರದ ಗಣ್ಯಮಾನ್ಯರು ಊರಿನ ಗುರು ಹಿರಿಯರು ಮತ್ತೀತರು ಉಸ್ಥಿತರಿದರು.

ವರದಿ : ಸದಾನಂದ ಎಂ

error: Content is protected !!