ರಾಯಚೂರು ಬ್ರೇಕಿಂಗ್
ರಾಯಚೂರು ಹೊರವಲಯದ ಯರಮರಸ್ ಬೈ ಪಾಸ್ ಬಳಿ ಘಟನೆ
ಮಗ ರಮೇಶ್ (36) ತಂದೆ ನಾಗಪ್ಪ ಮೃತರು
ರಸ್ತೆ ಬದಿಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತ ನಿಂತ ತಂದೆ ನಾಗಪ್ಪ ಮಗ ರಮೇಶ್
ಏಕಾಏಕಿ ಮೈಮೆಲೆ ಹರಿದು ತುಂಡು ತುಂಡಾದ ದೇಹಗಳು
ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ
ವರದಿ : ಗಾರಲ ದಿನ್ನಿ ವೀರನ ಗೌಡ
