ಯಮಕನಮರಡಿ ಮತ ಕ್ಷೇತ್ರದಲ್ಲಿ ಬರುವ ಹಲವಾರು ಗ್ರಾಮಗಳಲ್ಲಿ ಗುದ್ದಲಿ ಪೋಜೆ

ಯಮಕನಮರಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತ ಕ್ಷೇತ್ರದಲ್ಲಿ ಬರುವ

1) ಹೊಸೂರ್ ಗ್ರಾಮದಲ್ಲಿ 40 ಲಕ್ಷ ವೆಚ್ಚದಲ್ಲಿ 2 ಶಾಲಾ ಕೊಠಡಿ ಭೂಮಿ ಪೂಜೆ ಮತ್ತು 80 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹೊಸೂರ್ ಗ್ರಾಮದಿಂದ ಗುಗ್ರಾನನೇಟ್ಟಿ ಗ್ರಾಮದ ವರಿಗೆ

2) ಗುಗ್ರಾನಹಟ್ಟಿ ಗ್ರಾಮದಲ್ಲಿ 20 ಲಕ್ಷ ವೆಚ್ಚದ 1 ಶಾಲಾ ಕೊಠಡಿ ಭೂಮಿ ಪೂಜೆ ಕಾರ್ಯಕ್ರಮ

ಒಟ್ಟು 1 ಕೋಟಿ 40 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಊರಿನ ಹಿರಿಯರ ಜೋತೆ ಗೂಡಿ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದ್ದರು

ಈ ಸಂದರ್ಭದಲ್ಲಿ ಸಚಿವರ ಆಪ್ತರು ಹಾಗೂ ಚಿಕ್ಕೋಡಿ ಜೀಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ರಾಮ ಅಣ್ಣಾ ಗುಳ್ಳಿ ಶೈಕ್ಷಣಿಕ ಆಪ್ತ ಸಹಾಯಕರಾದ ಶ್ರೀ ಜಂಗ್ಲಿ ಸಾಬ್ ನಾಯಕ್ ಶಿಕ್ಷಕರ ಸಿಬ್ಬಂದಿ ವರ್ಗದವರು ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಎಸ್ ಡಿ ಎಮ್ ಸಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಊರಿನ ಹಿರಿಯರು ಗ್ರಾಮಸ್ಥರು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ಸದಾನಂದ ಎಂ

error: Content is protected !!